ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

Published : Apr 16, 2020, 08:09 PM ISTUpdated : Apr 16, 2020, 08:11 PM IST

ಕೊರೋನಾ ವಿರುದ್ಧದ ಹೋರಾಟ/ ಗುರುವಾರ ಆತಂಕ ತಂದ ಪ್ರಕರಣಗಳು/ ಬೆಳಗಾವಿ ಮತ್ತು ವಿಜಯಪುರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ಸಾರಿ ಹೆಚ್ಚಳ

ಬೆಂಗಳೂರು(ಏ. 16)  ಕರ್ನಾಟಕದಲ್ಲಿ ಕೊರೋನಾ ಆತಂಕ  ಗುರುವಾರದ ಮಟ್ಟಿಗೆ ಡಬಲ್ ಆಘಾತ ನೀಡಿದೆ. ಕರ್ನಾಟಕದಲ್ಲಿ ಒಟ್ಟಾರೆ 315 ವ್ಯಕ್ತಿಗಳಿಗೆ ಕೊರೋಣಾ ಸೋಂಕು ಖಚಿತವಾಗಿದ್ದು, ಈವರೆಗೆ 82 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕೃತವಾಗಿ ತಿಳಿಸಿದ್ದಾರೆ.

ಕೊರೋನಾ ತಡೆಗೆ ಆಯುರ್ವೇದದಲ್ಲಿ ಮದ್ದಿದೆ

ಬೆಳಗಾವಿ ಮತ್ತು ವಿಜಯಪುರಲ್ಲಿ ನಿರೀಕ್ಷೆಗೂ ಮೀರಿ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಮುಂದೇನು ಎಂಬ ಚಿಂತೆ ಕಾಡುವಂತೆ ಮಾಡಿದೆ.

"
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!