ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

Published : Apr 16, 2020, 08:09 PM ISTUpdated : Apr 16, 2020, 08:11 PM IST

ಕೊರೋನಾ ವಿರುದ್ಧದ ಹೋರಾಟ/ ಗುರುವಾರ ಆತಂಕ ತಂದ ಪ್ರಕರಣಗಳು/ ಬೆಳಗಾವಿ ಮತ್ತು ವಿಜಯಪುರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ಸಾರಿ ಹೆಚ್ಚಳ

ಬೆಂಗಳೂರು(ಏ. 16)  ಕರ್ನಾಟಕದಲ್ಲಿ ಕೊರೋನಾ ಆತಂಕ  ಗುರುವಾರದ ಮಟ್ಟಿಗೆ ಡಬಲ್ ಆಘಾತ ನೀಡಿದೆ. ಕರ್ನಾಟಕದಲ್ಲಿ ಒಟ್ಟಾರೆ 315 ವ್ಯಕ್ತಿಗಳಿಗೆ ಕೊರೋಣಾ ಸೋಂಕು ಖಚಿತವಾಗಿದ್ದು, ಈವರೆಗೆ 82 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕೃತವಾಗಿ ತಿಳಿಸಿದ್ದಾರೆ.

ಕೊರೋನಾ ತಡೆಗೆ ಆಯುರ್ವೇದದಲ್ಲಿ ಮದ್ದಿದೆ

ಬೆಳಗಾವಿ ಮತ್ತು ವಿಜಯಪುರಲ್ಲಿ ನಿರೀಕ್ಷೆಗೂ ಮೀರಿ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಮುಂದೇನು ಎಂಬ ಚಿಂತೆ ಕಾಡುವಂತೆ ಮಾಡಿದೆ.

"
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!