ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

ರಾಜ್ಯಕ್ಕೆ ಕೊರೋನಾಘಾತ;  ಒಂದೇ ದಿನ 35 ಪ್ರಕರಣಗಳು! ಎಲ್ಲೆಲ್ಲಿ?

Published : Apr 16, 2020, 08:09 PM ISTUpdated : Apr 16, 2020, 08:11 PM IST

ಕೊರೋನಾ ವಿರುದ್ಧದ ಹೋರಾಟ/ ಗುರುವಾರ ಆತಂಕ ತಂದ ಪ್ರಕರಣಗಳು/ ಬೆಳಗಾವಿ ಮತ್ತು ವಿಜಯಪುರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ಸಾರಿ ಹೆಚ್ಚಳ

ಬೆಂಗಳೂರು(ಏ. 16)  ಕರ್ನಾಟಕದಲ್ಲಿ ಕೊರೋನಾ ಆತಂಕ  ಗುರುವಾರದ ಮಟ್ಟಿಗೆ ಡಬಲ್ ಆಘಾತ ನೀಡಿದೆ. ಕರ್ನಾಟಕದಲ್ಲಿ ಒಟ್ಟಾರೆ 315 ವ್ಯಕ್ತಿಗಳಿಗೆ ಕೊರೋಣಾ ಸೋಂಕು ಖಚಿತವಾಗಿದ್ದು, ಈವರೆಗೆ 82 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅಧಿಕೃತವಾಗಿ ತಿಳಿಸಿದ್ದಾರೆ.

ಕೊರೋನಾ ತಡೆಗೆ ಆಯುರ್ವೇದದಲ್ಲಿ ಮದ್ದಿದೆ

ಬೆಳಗಾವಿ ಮತ್ತು ವಿಜಯಪುರಲ್ಲಿ ನಿರೀಕ್ಷೆಗೂ ಮೀರಿ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು ಮುಂದೇನು ಎಂಬ ಚಿಂತೆ ಕಾಡುವಂತೆ ಮಾಡಿದೆ.

"
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್