ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

Published : Mar 17, 2020, 08:02 PM ISTUpdated : Mar 17, 2020, 08:10 PM IST

ಜಸ್ಟ್ ಕೆಮ್ಮಿದ್ದಕ್ಕೆ ಎತ್ತಾಕ್ಕೊಂಡು ಹೋದ್ರು/ ಯುವಕನ ಕೆಮ್ಮು ಕಂಡು ಆಂಬುಲೆನ್ಸ್ ಗೆ ಕರೆ ಮಾಡಿದ ಜನ/ ಕೆಮ್ಮುತ್ತಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ/ ಕಲಬುರಗಿಯಲ್ಲಿ ಘಟನೆ

ಕಲಬುರಗಿ(ಮಾ. 17)  ವಾಟ್ಸಪ್ ನಲ್ಲಿ ಸಂದೇಶವೊಂದು ಹರಿದಾಡುತ್ತಿತ್ತು. ಕೆಮ್ಮಿದರೇ ಅದು ಕೊರೋನಾ ಅಲ್ಲ, ಗೀಚಿದರೆ ಅದು ಕವನ ಅಲ್ಲ ಎಂದು. ಈಗ ಕಲಬುರಗಿಯಲ್ಲಿ ಕೆಮ್ಮಿದ ಯುವಕನನ್ನು ಎತ್ತಾಕಿಕೊಂಡು ಹೋಗಿದ್ದಾರೆ.

ದೇವಾಲಯಕ್ಕೆ ಬಂದ ಯುವಕ ತೀವ್ರವಾಗಿ ಕೆಮ್ಮುತ್ತಿದ್ದ. ಇದನ್ನು ಕಂಡ ಸಾರ್ವಜನಿಕರು 108ಕ್ಕೆ ಕರೆ ಮಾಡಿದ್ದಾರೆ. ಇದಾದ ತಕ್ಷಣ ಕೊರೋನಾ ಭೀತಿ  ಎದುರಿಸಲು ಸಜ್ಜಾದ ಆಂಬುಲೆನ್ಸ್ ಬಂದು ಯುವಕನನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್