ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

Published : Mar 17, 2020, 08:02 PM ISTUpdated : Mar 17, 2020, 08:10 PM IST

ಜಸ್ಟ್ ಕೆಮ್ಮಿದ್ದಕ್ಕೆ ಎತ್ತಾಕ್ಕೊಂಡು ಹೋದ್ರು/ ಯುವಕನ ಕೆಮ್ಮು ಕಂಡು ಆಂಬುಲೆನ್ಸ್ ಗೆ ಕರೆ ಮಾಡಿದ ಜನ/ ಕೆಮ್ಮುತ್ತಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ/ ಕಲಬುರಗಿಯಲ್ಲಿ ಘಟನೆ

ಕಲಬುರಗಿ(ಮಾ. 17)  ವಾಟ್ಸಪ್ ನಲ್ಲಿ ಸಂದೇಶವೊಂದು ಹರಿದಾಡುತ್ತಿತ್ತು. ಕೆಮ್ಮಿದರೇ ಅದು ಕೊರೋನಾ ಅಲ್ಲ, ಗೀಚಿದರೆ ಅದು ಕವನ ಅಲ್ಲ ಎಂದು. ಈಗ ಕಲಬುರಗಿಯಲ್ಲಿ ಕೆಮ್ಮಿದ ಯುವಕನನ್ನು ಎತ್ತಾಕಿಕೊಂಡು ಹೋಗಿದ್ದಾರೆ.

ದೇವಾಲಯಕ್ಕೆ ಬಂದ ಯುವಕ ತೀವ್ರವಾಗಿ ಕೆಮ್ಮುತ್ತಿದ್ದ. ಇದನ್ನು ಕಂಡ ಸಾರ್ವಜನಿಕರು 108ಕ್ಕೆ ಕರೆ ಮಾಡಿದ್ದಾರೆ. ಇದಾದ ತಕ್ಷಣ ಕೊರೋನಾ ಭೀತಿ  ಎದುರಿಸಲು ಸಜ್ಜಾದ ಆಂಬುಲೆನ್ಸ್ ಬಂದು ಯುವಕನನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!