ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

Published : Mar 17, 2020, 08:02 PM ISTUpdated : Mar 17, 2020, 08:10 PM IST

ಜಸ್ಟ್ ಕೆಮ್ಮಿದ್ದಕ್ಕೆ ಎತ್ತಾಕ್ಕೊಂಡು ಹೋದ್ರು/ ಯುವಕನ ಕೆಮ್ಮು ಕಂಡು ಆಂಬುಲೆನ್ಸ್ ಗೆ ಕರೆ ಮಾಡಿದ ಜನ/ ಕೆಮ್ಮುತ್ತಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ/ ಕಲಬುರಗಿಯಲ್ಲಿ ಘಟನೆ

ಕಲಬುರಗಿ(ಮಾ. 17)  ವಾಟ್ಸಪ್ ನಲ್ಲಿ ಸಂದೇಶವೊಂದು ಹರಿದಾಡುತ್ತಿತ್ತು. ಕೆಮ್ಮಿದರೇ ಅದು ಕೊರೋನಾ ಅಲ್ಲ, ಗೀಚಿದರೆ ಅದು ಕವನ ಅಲ್ಲ ಎಂದು. ಈಗ ಕಲಬುರಗಿಯಲ್ಲಿ ಕೆಮ್ಮಿದ ಯುವಕನನ್ನು ಎತ್ತಾಕಿಕೊಂಡು ಹೋಗಿದ್ದಾರೆ.

ದೇವಾಲಯಕ್ಕೆ ಬಂದ ಯುವಕ ತೀವ್ರವಾಗಿ ಕೆಮ್ಮುತ್ತಿದ್ದ. ಇದನ್ನು ಕಂಡ ಸಾರ್ವಜನಿಕರು 108ಕ್ಕೆ ಕರೆ ಮಾಡಿದ್ದಾರೆ. ಇದಾದ ತಕ್ಷಣ ಕೊರೋನಾ ಭೀತಿ  ಎದುರಿಸಲು ಸಜ್ಜಾದ ಆಂಬುಲೆನ್ಸ್ ಬಂದು ಯುವಕನನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!