ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

ಕಲಬುರಗಿ: ಜಸ್ಟ್ ಕೆಮ್ಮಿದ್ದಷ್ಟೆ, ಆಂಬುಲೆನ್ಸ್‌ನಲ್ಲಿ ಬಂದು ಎತ್ತಾಕ್ಕೊಂಡೋದ್ರು!

Published : Mar 17, 2020, 08:02 PM ISTUpdated : Mar 17, 2020, 08:10 PM IST

ಜಸ್ಟ್ ಕೆಮ್ಮಿದ್ದಕ್ಕೆ ಎತ್ತಾಕ್ಕೊಂಡು ಹೋದ್ರು/ ಯುವಕನ ಕೆಮ್ಮು ಕಂಡು ಆಂಬುಲೆನ್ಸ್ ಗೆ ಕರೆ ಮಾಡಿದ ಜನ/ ಕೆಮ್ಮುತ್ತಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ/ ಕಲಬುರಗಿಯಲ್ಲಿ ಘಟನೆ

ಕಲಬುರಗಿ(ಮಾ. 17)  ವಾಟ್ಸಪ್ ನಲ್ಲಿ ಸಂದೇಶವೊಂದು ಹರಿದಾಡುತ್ತಿತ್ತು. ಕೆಮ್ಮಿದರೇ ಅದು ಕೊರೋನಾ ಅಲ್ಲ, ಗೀಚಿದರೆ ಅದು ಕವನ ಅಲ್ಲ ಎಂದು. ಈಗ ಕಲಬುರಗಿಯಲ್ಲಿ ಕೆಮ್ಮಿದ ಯುವಕನನ್ನು ಎತ್ತಾಕಿಕೊಂಡು ಹೋಗಿದ್ದಾರೆ.

ದೇವಾಲಯಕ್ಕೆ ಬಂದ ಯುವಕ ತೀವ್ರವಾಗಿ ಕೆಮ್ಮುತ್ತಿದ್ದ. ಇದನ್ನು ಕಂಡ ಸಾರ್ವಜನಿಕರು 108ಕ್ಕೆ ಕರೆ ಮಾಡಿದ್ದಾರೆ. ಇದಾದ ತಕ್ಷಣ ಕೊರೋನಾ ಭೀತಿ  ಎದುರಿಸಲು ಸಜ್ಜಾದ ಆಂಬುಲೆನ್ಸ್ ಬಂದು ಯುವಕನನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!