6 ಗಂಟೆ ಕಾದರೂ ಬಾರದ ಆಂಬುಲೆನ್ಸ್, ಬೆಂಗಳೂರ ದುಸ್ಥಿತಿಗೆ ಕೊನೆ ಯಾವಾಗ?

6 ಗಂಟೆ ಕಾದರೂ ಬಾರದ ಆಂಬುಲೆನ್ಸ್, ಬೆಂಗಳೂರ ದುಸ್ಥಿತಿಗೆ ಕೊನೆ ಯಾವಾಗ?

Published : Jul 05, 2020, 09:20 PM ISTUpdated : Jul 05, 2020, 09:21 PM IST

ಬೆಂಗಳೂರಲ್ಲಿ ಮುಗಿಯುತ್ತಿಲ್ಲ ಆಂಬುಲೆನ್ಸ್ ಸಮಸ್ಯೆ/ ಆರು ಗಂಟೆ ಕಾದರೂ ಬಾರದ ಆಂಬುಲೆನ್ಸ್/ ಖಾಸಗಿ ಟಿಟಿ ವಾಹನ ಕಳಿಸಿದ ಆಡಳಿತ

ಬೆಂಗಳೂರು (ಜು. 05) ಆರೋಗ್ಯ ಇಲಾಖೆ ಬಳಿ ಆಂಬುಲೆನ್ಸ್ ಗಳೆ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಆರು ಗಂಟೆ ಕಾದರೂ ಆಂಬುಲೆನ್ಸ್ ಬಂದಿಲ್ಲ.

ಶಾಕ್ ಮೇಲೆ ಶಾಕ್ ಕೊಟ್ಟ ಕೊರೋನಾ ಲೆಕ್ಕ, ಭಾನುವಾರ ಕರ್ನಾಟಕ ಎಷ್ಟು?

ಈ  108 ಸಮಸ್ಯೆಗೆ ಮುಕ್ತಿ ಸದ್ಯಕ್ಕೆ ಕಾಣುದಿಲ್ಲ. ಆಂಬುಲೆನ್ಸ್ ಬದಲಿಗೆ ಖಾಸಗಿ ಟಿಟಿ ವಾಹನವೊಂದನ್ನು ಕಳುಹಿಸಲಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?