ಬೆಂಗ್ಳೂರಲ್ಲಿ ಕೈಮೀರಿದ ಕೊರೋನಾ, ರಸ್ತೆಯಲ್ಲೇ ವ್ಯಕ್ತಿಯ ನರಳಾಟ

ಬೆಂಗ್ಳೂರಲ್ಲಿ ಕೈಮೀರಿದ ಕೊರೋನಾ, ರಸ್ತೆಯಲ್ಲೇ ವ್ಯಕ್ತಿಯ ನರಳಾಟ

Published : Apr 20, 2021, 04:51 PM IST

ಬೆಂಗಳೂರಿನಲ್ಲಿ ಕೊರೋನಾ ಭೀಕರತೆ/ ರಸ್ತೆಯಲ್ಲೇ ಬಿದ್ದು ಒದ್ದಾಡಿದ/ ಸಾವು ಮತ್ತು ಬದುಕಿನ ನಡುವೆ ಹೋರಾಟ/  ಬೆಡ್ ಗಳು ಸಿಗ್ತಾನೆ ಇಲ್ಲ/ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ?

ಬೆಂಗಳೂರು(ಏ. 20)  ಬೆಂಗಳೂರಿನ ಕೊರೋನಾ ಸ್ಥಿತಿ ರಣಭಯಂಕರವಾಗಿದೆ. ನಲವತ್ತು ವರ್ಷದ ವ್ಯಕ್ತಿ ರಸ್ತೆಯಲ್ಲೇ ಬಿದ್ದು ನರಳಾಡುತ್ತಿರುವ ದೃಶ್ಯ ಕಣ್ಣಿಗೆ ಬೀಳುವ ಸ್ಥಿತಿ ಬಂದಿದೆ.

ಎದೆಯೆತ್ತರಕ್ಕೆ ಬೆಳೆದ ಮಗನ ಕಳೆದುಕೊಂಡ ತಾಯಿಯ ಕಣ್ಣೀರು

ಪರಿಸ್ಥಿತಿ ಎಷ್ಟು ಬಿಗಡಾಯಿಸಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ. ಬೆಂಗಳೂರಿನ ಕಮಲಾನಗರದ ದೃಶ್ಯ ನೀವೇ ನೋಡಿಕೊಂಡು ಬನ್ನಿ 

 

 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!