ಬೆಂಗ್ಳೂರಲ್ಲಿ ಕೈಮೀರಿದ ಕೊರೋನಾ, ರಸ್ತೆಯಲ್ಲೇ ವ್ಯಕ್ತಿಯ ನರಳಾಟ

ಬೆಂಗ್ಳೂರಲ್ಲಿ ಕೈಮೀರಿದ ಕೊರೋನಾ, ರಸ್ತೆಯಲ್ಲೇ ವ್ಯಕ್ತಿಯ ನರಳಾಟ

Published : Apr 20, 2021, 04:51 PM IST

ಬೆಂಗಳೂರಿನಲ್ಲಿ ಕೊರೋನಾ ಭೀಕರತೆ/ ರಸ್ತೆಯಲ್ಲೇ ಬಿದ್ದು ಒದ್ದಾಡಿದ/ ಸಾವು ಮತ್ತು ಬದುಕಿನ ನಡುವೆ ಹೋರಾಟ/  ಬೆಡ್ ಗಳು ಸಿಗ್ತಾನೆ ಇಲ್ಲ/ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ?

ಬೆಂಗಳೂರು(ಏ. 20)  ಬೆಂಗಳೂರಿನ ಕೊರೋನಾ ಸ್ಥಿತಿ ರಣಭಯಂಕರವಾಗಿದೆ. ನಲವತ್ತು ವರ್ಷದ ವ್ಯಕ್ತಿ ರಸ್ತೆಯಲ್ಲೇ ಬಿದ್ದು ನರಳಾಡುತ್ತಿರುವ ದೃಶ್ಯ ಕಣ್ಣಿಗೆ ಬೀಳುವ ಸ್ಥಿತಿ ಬಂದಿದೆ.

ಎದೆಯೆತ್ತರಕ್ಕೆ ಬೆಳೆದ ಮಗನ ಕಳೆದುಕೊಂಡ ತಾಯಿಯ ಕಣ್ಣೀರು

ಪರಿಸ್ಥಿತಿ ಎಷ್ಟು ಬಿಗಡಾಯಿಸಿದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ. ಬೆಂಗಳೂರಿನ ಕಮಲಾನಗರದ ದೃಶ್ಯ ನೀವೇ ನೋಡಿಕೊಂಡು ಬನ್ನಿ 

 

 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!