ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

Published : Jul 22, 2020, 09:26 PM ISTUpdated : Jul 22, 2020, 09:29 PM IST

ಕೋವಿಡ್ ನಿಯಮಗಳಿಗೆ ಡೋಂಟ್ ಕೇರ್: ಫೀಲ್ಡಿಗಿಳಿದ ಡಿಸಿ ಕಂಡು ಯುವಕರು ಕಾಲ್ಕಿತ್ತ ಪರಿ ಇದು/ ಲಾಕ್‌ಡೌನ್, ಸೀಲ್‌ಡೌನ್ ಇಲ್ಲ, ಆದ್ರೆ ಸುರಕ್ಷತಾ ನಿಯಮ ಪಾಲಿಸಲೇಬೇಕು/ ಖುದ್ದು ಫೀಲ್ಡಿಗಿಳಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್/ DC ಕಂಡು ನಿಯಮ ಉಲ್ಲಂಘಿಸಿದವರು ಪಲಾಯನ 

ಉಡುಪಿ (ಜು. 22): ರಾಜ್ಯಾದ್ಯಂತ ಲಾಕ್ಡೌನ್ ತೆರವಾಗಿದೆ. ಉಡುಪಿ ಜಿಲ್ಲೆಯಲ್ಲೂ ಗಡಿ ಸಿಲ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ಆದೇಶ ವಾಪಾಸು ಪಡೆಯುತ್ತಿದ್ದಂತೆ ಜನರು ಇದರ ಲಾಭ  ಪಡೆಯುತ್ತಿದ್ದಾರೆ. ಕೋವಿಡ್ ಕಾಲದ ಕಠಿಣ ಕಾನೂನುಗಳನ್ನು ಬ್ರೇಕ್ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ನಗರದ ಆಯಕಟ್ಟಿನ ಸ್ಥಳಗಳಿಗೆ ಭೇಟಿ ನೀಡಿದರು.

ಈ ವೇಳೆ ಸರ್ವಿಸ್ ಬಸ್ ನಿಲ್ದಾಣಕ್ಕೆ ಜಿಲ್ಲಾಧಿಕಾರಿಗಳು ಎಂಟ್ರಿ ಕೊಡ್ತಿದ್ದಂತೆ ಯುವಕರ ಗುಂಪೊಂದು ಏಕಾಏಕಿ ಕಾಲ್ಕಿತ್ತಿತು. ಒಂದೇ ಸಮನೆ ಕಾರ್‌ನ ಎಕ್ಸಲೇಟರ್ ತಿರುಗಿಸಿ ಸ್ಥಳದಿಂದ ಪಲಾಯನಗೈದ ದೃಶ್ಯ ಕ್ಯಾಮೆರಾಗಳಲ್ಲೂ ಸೆರೆಯಾಗಿದೆ. 

ಅಣ್ಣನ ಆಶೀರ್ವಾದ, ಕೊರೋನಾ ಗೆದ್ದ ಧ್ರುವ ಸರ್ಜಾ

ಯುವಕರ ತಂಡವನ್ನು ಪತ್ತೆ ಮಾಡುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಅನಿರೀಕ್ಷಿತ ದಾಳಿಯಿಂದ ಕಾರು ಚಾಲಕರು, ಅಂಗಡಿ- ಹೋಟೆಲ್ ಮಾಲೀಕರು, ಸಾರ್ವಜನಿಕರು  ಕಸಿವಿಸಿಗೊಂಡಿದ್ದು ಸುಳ್ಳಲ್ಲ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!