ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

Published : Jul 22, 2020, 09:26 PM ISTUpdated : Jul 22, 2020, 09:29 PM IST

ಕೋವಿಡ್ ನಿಯಮಗಳಿಗೆ ಡೋಂಟ್ ಕೇರ್: ಫೀಲ್ಡಿಗಿಳಿದ ಡಿಸಿ ಕಂಡು ಯುವಕರು ಕಾಲ್ಕಿತ್ತ ಪರಿ ಇದು/ ಲಾಕ್‌ಡೌನ್, ಸೀಲ್‌ಡೌನ್ ಇಲ್ಲ, ಆದ್ರೆ ಸುರಕ್ಷತಾ ನಿಯಮ ಪಾಲಿಸಲೇಬೇಕು/ ಖುದ್ದು ಫೀಲ್ಡಿಗಿಳಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್/ DC ಕಂಡು ನಿಯಮ ಉಲ್ಲಂಘಿಸಿದವರು ಪಲಾಯನ 

ಉಡುಪಿ (ಜು. 22): ರಾಜ್ಯಾದ್ಯಂತ ಲಾಕ್ಡೌನ್ ತೆರವಾಗಿದೆ. ಉಡುಪಿ ಜಿಲ್ಲೆಯಲ್ಲೂ ಗಡಿ ಸಿಲ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ಆದೇಶ ವಾಪಾಸು ಪಡೆಯುತ್ತಿದ್ದಂತೆ ಜನರು ಇದರ ಲಾಭ  ಪಡೆಯುತ್ತಿದ್ದಾರೆ. ಕೋವಿಡ್ ಕಾಲದ ಕಠಿಣ ಕಾನೂನುಗಳನ್ನು ಬ್ರೇಕ್ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ನಗರದ ಆಯಕಟ್ಟಿನ ಸ್ಥಳಗಳಿಗೆ ಭೇಟಿ ನೀಡಿದರು.

ಈ ವೇಳೆ ಸರ್ವಿಸ್ ಬಸ್ ನಿಲ್ದಾಣಕ್ಕೆ ಜಿಲ್ಲಾಧಿಕಾರಿಗಳು ಎಂಟ್ರಿ ಕೊಡ್ತಿದ್ದಂತೆ ಯುವಕರ ಗುಂಪೊಂದು ಏಕಾಏಕಿ ಕಾಲ್ಕಿತ್ತಿತು. ಒಂದೇ ಸಮನೆ ಕಾರ್‌ನ ಎಕ್ಸಲೇಟರ್ ತಿರುಗಿಸಿ ಸ್ಥಳದಿಂದ ಪಲಾಯನಗೈದ ದೃಶ್ಯ ಕ್ಯಾಮೆರಾಗಳಲ್ಲೂ ಸೆರೆಯಾಗಿದೆ. 

ಅಣ್ಣನ ಆಶೀರ್ವಾದ, ಕೊರೋನಾ ಗೆದ್ದ ಧ್ರುವ ಸರ್ಜಾ

ಯುವಕರ ತಂಡವನ್ನು ಪತ್ತೆ ಮಾಡುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಅನಿರೀಕ್ಷಿತ ದಾಳಿಯಿಂದ ಕಾರು ಚಾಲಕರು, ಅಂಗಡಿ- ಹೋಟೆಲ್ ಮಾಲೀಕರು, ಸಾರ್ವಜನಿಕರು  ಕಸಿವಿಸಿಗೊಂಡಿದ್ದು ಸುಳ್ಳಲ್ಲ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?