ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

Suvarna News   | Asianet News
Published : Jul 08, 2020, 05:55 PM IST

ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯ(ಜು.08): ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರದ ವಿಚಾರ ಪದೇ ಪದೇ ಸದ್ದು ಮಾಡುತ್ತಿದೆ. ಸೋಂಕಿತ ಮೃತದೇಹವನ್ನು ಕ್ರಮಬದ್ಧವಾಗಿ ನಡೆಸಿ ಎಂದು ಸರ್ಕಾರ ಹಾಗೂ ಮಾಧ್ಯಮಗಳು ಎಚ್ಚರಿಸುತ್ತಿದ್ದರೂ ಮತ್ತದೇ ಯಡವಟ್ಟು ಮರುಕಳಿಸಿದೆ.

ಹೌದು, ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯದ ಹೊರವಲಯದ ಯತ್ತಗದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಡಳಿತದ ಕ್ರಮಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!