ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

Suvarna News   | Asianet News
Published : Jul 08, 2020, 05:55 PM IST

ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯ(ಜು.08): ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರದ ವಿಚಾರ ಪದೇ ಪದೇ ಸದ್ದು ಮಾಡುತ್ತಿದೆ. ಸೋಂಕಿತ ಮೃತದೇಹವನ್ನು ಕ್ರಮಬದ್ಧವಾಗಿ ನಡೆಸಿ ಎಂದು ಸರ್ಕಾರ ಹಾಗೂ ಮಾಧ್ಯಮಗಳು ಎಚ್ಚರಿಸುತ್ತಿದ್ದರೂ ಮತ್ತದೇ ಯಡವಟ್ಟು ಮರುಕಳಿಸಿದೆ.

ಹೌದು, ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯದ ಹೊರವಲಯದ ಯತ್ತಗದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಡಳಿತದ ಕ್ರಮಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ