ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

Suvarna News   | Asianet News
Published : Jul 08, 2020, 05:55 PM IST

ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯ(ಜು.08): ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರದ ವಿಚಾರ ಪದೇ ಪದೇ ಸದ್ದು ಮಾಡುತ್ತಿದೆ. ಸೋಂಕಿತ ಮೃತದೇಹವನ್ನು ಕ್ರಮಬದ್ಧವಾಗಿ ನಡೆಸಿ ಎಂದು ಸರ್ಕಾರ ಹಾಗೂ ಮಾಧ್ಯಮಗಳು ಎಚ್ಚರಿಸುತ್ತಿದ್ದರೂ ಮತ್ತದೇ ಯಡವಟ್ಟು ಮರುಕಳಿಸಿದೆ.

ಹೌದು, ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯದ ಹೊರವಲಯದ ಯತ್ತಗದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಡಳಿತದ ಕ್ರಮಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!