ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

Suvarna News   | Asianet News
Published : Jul 08, 2020, 05:55 PM IST

ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯ(ಜು.08): ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರದ ವಿಚಾರ ಪದೇ ಪದೇ ಸದ್ದು ಮಾಡುತ್ತಿದೆ. ಸೋಂಕಿತ ಮೃತದೇಹವನ್ನು ಕ್ರಮಬದ್ಧವಾಗಿ ನಡೆಸಿ ಎಂದು ಸರ್ಕಾರ ಹಾಗೂ ಮಾಧ್ಯಮಗಳು ಎಚ್ಚರಿಸುತ್ತಿದ್ದರೂ ಮತ್ತದೇ ಯಡವಟ್ಟು ಮರುಕಳಿಸಿದೆ.

ಹೌದು, ಈ ಬಾರಿ ಮಂಡ್ಯ ಜಿಲ್ಲಾಡಳಿತ ಅಂತಹದ್ದೊಂದು ತಪ್ಪನ್ನು ಮಾಡಿದೆ. ಊರಿನ ಸಮೀಪ ಸೋಂಕಿತರ ಅಂತ್ಯಕ್ರಿಯೆ ಮಾಡಬಾರದು ಎನ್ನುವ ನಿಯಮವಿದ್ದರೂ, ಆಶ್ರಯ ಮನೆಗಳಿರುವ ಸಮೀಪದಲ್ಲೇ ಸೋಂಕಿತ ಶವದ ಅಂತ್ಯಕ್ರಿಯೆ ಮಾಡಲಾಗಿದೆ.

ಮಂಡ್ಯದ ಹೊರವಲಯದ ಯತ್ತಗದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಡಳಿತದ ಕ್ರಮಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!