3 ನೇ ಅಲೆ ಭೀತಿ: ಟೆಸ್ಟ್ ತಪ್ಪಿಸಿಕೊಳ್ಳಲು ರೈಲ್ವೇ ನಿಲ್ದಾಣದ ಗೋಡೆ ಹಾರಿ ಪ್ರಯಾಣಿಕರು ಎಸ್ಕೇಪ್!

3 ನೇ ಅಲೆ ಭೀತಿ: ಟೆಸ್ಟ್ ತಪ್ಪಿಸಿಕೊಳ್ಳಲು ರೈಲ್ವೇ ನಿಲ್ದಾಣದ ಗೋಡೆ ಹಾರಿ ಪ್ರಯಾಣಿಕರು ಎಸ್ಕೇಪ್!

Published : Aug 08, 2021, 09:40 AM ISTUpdated : Aug 08, 2021, 10:13 AM IST

ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ. ಮಹಾರಾಷ್ಟ್ರದಿಂದ ಯಾದಗಿರಿಗೆ ಬರುವ ಪ್ರಯಾಣಿಕರು ರೈಲ್ವೇ ನಿಲ್ದಾಣದ ಗೋಡೆ ಹಾರಿ ಎಸ್ಕೇಪ್ ಆಗುತ್ತಿದ್ದಾರೆ. 

ಬೆಂಗಳೂರು (ಆ. 08): ರಾಜ್ಯದಲ್ಲಿ 3 ನೇ ಅಲೆ ಭೀತಿ ಶುರುವಾಗಿದೆ. ಸರ್ಕಾರ ಕಟ್ಟುನಿಟ್ಟಿನ ಕ್ರಮ, ವೀಕೆಂಡ್ ಲಾಕ್‌ಡೌನ್ ಜಾರಿಗೊಳಿಸಿದೆ. ಆದರೆ ಪ್ರಯಾಣಿಕರು ಮಾತ್ರ ಟೆಸ್ಟಿಂಗ್ ತಪ್ಪಿಸಿಕೊಳ್ಳಲು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣದ ಗೋಡೆ ಹಾರುತ್ತಿದ್ದಾರೆ. 

ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ. ಮಹಾರಾಷ್ಟ್ರದಿಂದ ಯಾದಗಿರಿಗೆ ಬರುವ ಪ್ರಯಾಣಿಕರು ರೈಲ್ವೇ ನಿಲ್ದಾಣದ ಗೋಡೆ ಹಾರಿ ಎಸ್ಕೇಪ್ ಆಗುತ್ತಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!