3 ನೇ ಅಲೆ ಭೀತಿ: ಟೆಸ್ಟ್ ತಪ್ಪಿಸಿಕೊಳ್ಳಲು ರೈಲ್ವೇ ನಿಲ್ದಾಣದ ಗೋಡೆ ಹಾರಿ ಪ್ರಯಾಣಿಕರು ಎಸ್ಕೇಪ್!

3 ನೇ ಅಲೆ ಭೀತಿ: ಟೆಸ್ಟ್ ತಪ್ಪಿಸಿಕೊಳ್ಳಲು ರೈಲ್ವೇ ನಿಲ್ದಾಣದ ಗೋಡೆ ಹಾರಿ ಪ್ರಯಾಣಿಕರು ಎಸ್ಕೇಪ್!

Published : Aug 08, 2021, 09:40 AM ISTUpdated : Aug 08, 2021, 10:13 AM IST

ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ. ಮಹಾರಾಷ್ಟ್ರದಿಂದ ಯಾದಗಿರಿಗೆ ಬರುವ ಪ್ರಯಾಣಿಕರು ರೈಲ್ವೇ ನಿಲ್ದಾಣದ ಗೋಡೆ ಹಾರಿ ಎಸ್ಕೇಪ್ ಆಗುತ್ತಿದ್ದಾರೆ. 

ಬೆಂಗಳೂರು (ಆ. 08): ರಾಜ್ಯದಲ್ಲಿ 3 ನೇ ಅಲೆ ಭೀತಿ ಶುರುವಾಗಿದೆ. ಸರ್ಕಾರ ಕಟ್ಟುನಿಟ್ಟಿನ ಕ್ರಮ, ವೀಕೆಂಡ್ ಲಾಕ್‌ಡೌನ್ ಜಾರಿಗೊಳಿಸಿದೆ. ಆದರೆ ಪ್ರಯಾಣಿಕರು ಮಾತ್ರ ಟೆಸ್ಟಿಂಗ್ ತಪ್ಪಿಸಿಕೊಳ್ಳಲು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣದ ಗೋಡೆ ಹಾರುತ್ತಿದ್ದಾರೆ. 

ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ. ಮಹಾರಾಷ್ಟ್ರದಿಂದ ಯಾದಗಿರಿಗೆ ಬರುವ ಪ್ರಯಾಣಿಕರು ರೈಲ್ವೇ ನಿಲ್ದಾಣದ ಗೋಡೆ ಹಾರಿ ಎಸ್ಕೇಪ್ ಆಗುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?