'ಈ ಸುಳ್ಳು ಲೆಕ್ಕ ಕೊಡಲು IAS ಬೇಕಿತ್ತಾ? SSLC ಫೇಲ್ ಆದವ ಕೊಡ್ತಾನೆ'

May 31, 2021, 5:52 PM IST

ಮೈಸೂರು(ಮೇ  31)   ಕೊರೋನಾ ಸಾವಿನ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ಸರ್ಕಾರಕ್ಕೆ ಸುಳ್ಳು ಲೆಕ್ಕ ಕೊಡುತ್ತಿದೆ ಎಂದು ಶಾಸಕ ಸಾರಾ ಮಹೇಶ್ ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ನೇರವಾದ ಆರೋಪ ಮಾಡಿದ್ದಾರೆ.

ಪ್ರತಾಪ್ ಸಿಂಹ-ರೋಹಿಣಿ ಪತ್ರ ಸಮರ

ಸಾವಿನ ಲೆಕ್ಕದಲ್ಲಿ ಸುಳ್ಳು ಲೆಕ್ಕ ಕೊಡುವ ನಿಮಗೆ ಮಾನವೀಯತೆ ಇಲ್ಲವಾ? ಆ ಕುಟುಂಬದವರು ಏನು ಪಾಪ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.