ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

Published : May 25, 2021, 07:51 PM IST

* ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ ವರ
* ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ
* ದಿಢೀರ್ ದಾಳಿ ನಡೆಸಿದ ಅಧಿಕಾರಿಗಳ ತಂಡ
*  ಅಧಿಕಾರಿಗಳನ್ನ ನೋಡುತ್ತಲೇ ಪರಾರಿಯದ ಜನರು

ಚಿಕ್ಕಮಗಳೂರು ‌(ಮೇ  25)   ಮದುವೆಯಾಗಿ ಸುಖ ಸಂಸಾರ ಕನಸು ಕಾಣುತ್ತಿದ್ದ ವರ ಅಧಿಕಾರಿಗಳನ್ನು ಕಂಡ ತಕ್ಷಣ ಎದ್ದನೋ ಬಿದ್ದನೋ ಎಂದು ಓಡಿಹೋಗಿದ್ದಾನೆ. 

ಪತಿ ಅಂತ್ಯ ಸಂಸ್ಕಾರ ಮಾಡಿ ಬಂದ  ಬಳಿಕ ಪತ್ನಿ ಸಾವು

ವಧುವನ್ನು ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಿದ್ದ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಹತ್ತು ಜನರಿಗೆ ಪರ್ಮಿಶನ್ ತೆಗೆದುಕೊಂಡು  ಸುಮಾರು 400 ಜನರು ಸೇರಿದ್ದರು. ಚಿಕ್ಕಮಗಳೂರಿನ ಕರಿಕಲ್ಲಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ದೊಡ್ಡ ಸುದ್ದಿಯಾಗುತ್ತಿದೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!