ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

Published : May 25, 2021, 07:51 PM IST

* ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ ವರ
* ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ
* ದಿಢೀರ್ ದಾಳಿ ನಡೆಸಿದ ಅಧಿಕಾರಿಗಳ ತಂಡ
*  ಅಧಿಕಾರಿಗಳನ್ನ ನೋಡುತ್ತಲೇ ಪರಾರಿಯದ ಜನರು

ಚಿಕ್ಕಮಗಳೂರು ‌(ಮೇ  25)   ಮದುವೆಯಾಗಿ ಸುಖ ಸಂಸಾರ ಕನಸು ಕಾಣುತ್ತಿದ್ದ ವರ ಅಧಿಕಾರಿಗಳನ್ನು ಕಂಡ ತಕ್ಷಣ ಎದ್ದನೋ ಬಿದ್ದನೋ ಎಂದು ಓಡಿಹೋಗಿದ್ದಾನೆ. 

ಪತಿ ಅಂತ್ಯ ಸಂಸ್ಕಾರ ಮಾಡಿ ಬಂದ  ಬಳಿಕ ಪತ್ನಿ ಸಾವು

ವಧುವನ್ನು ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಿದ್ದ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಹತ್ತು ಜನರಿಗೆ ಪರ್ಮಿಶನ್ ತೆಗೆದುಕೊಂಡು  ಸುಮಾರು 400 ಜನರು ಸೇರಿದ್ದರು. ಚಿಕ್ಕಮಗಳೂರಿನ ಕರಿಕಲ್ಲಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ದೊಡ್ಡ ಸುದ್ದಿಯಾಗುತ್ತಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್