ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ

Published : May 25, 2021, 07:51 PM IST

* ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ ವರ
* ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ
* ದಿಢೀರ್ ದಾಳಿ ನಡೆಸಿದ ಅಧಿಕಾರಿಗಳ ತಂಡ
*  ಅಧಿಕಾರಿಗಳನ್ನ ನೋಡುತ್ತಲೇ ಪರಾರಿಯದ ಜನರು

ಚಿಕ್ಕಮಗಳೂರು ‌(ಮೇ  25)   ಮದುವೆಯಾಗಿ ಸುಖ ಸಂಸಾರ ಕನಸು ಕಾಣುತ್ತಿದ್ದ ವರ ಅಧಿಕಾರಿಗಳನ್ನು ಕಂಡ ತಕ್ಷಣ ಎದ್ದನೋ ಬಿದ್ದನೋ ಎಂದು ಓಡಿಹೋಗಿದ್ದಾನೆ. 

ಪತಿ ಅಂತ್ಯ ಸಂಸ್ಕಾರ ಮಾಡಿ ಬಂದ  ಬಳಿಕ ಪತ್ನಿ ಸಾವು

ವಧುವನ್ನು ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಿದ್ದ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಹತ್ತು ಜನರಿಗೆ ಪರ್ಮಿಶನ್ ತೆಗೆದುಕೊಂಡು  ಸುಮಾರು 400 ಜನರು ಸೇರಿದ್ದರು. ಚಿಕ್ಕಮಗಳೂರಿನ ಕರಿಕಲ್ಲಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ದೊಡ್ಡ ಸುದ್ದಿಯಾಗುತ್ತಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!