ಚಿತ್ರದುರ್ಗ: ಸಚಿವ ಬಿ.ಸಿ.ಪಾಟೀಲ್‌ ಸಮ್ಮುಖದಲ್ಲೇ ಕೋವಿಡ್‌ ರೂಲ್ಸ್‌ ಬ್ರೇಕ್‌..!

ಚಿತ್ರದುರ್ಗ: ಸಚಿವ ಬಿ.ಸಿ.ಪಾಟೀಲ್‌ ಸಮ್ಮುಖದಲ್ಲೇ ಕೋವಿಡ್‌ ರೂಲ್ಸ್‌ ಬ್ರೇಕ್‌..!

Suvarna News   | Asianet News
Published : Sep 11, 2021, 02:52 PM IST

*  'ರೈತರೊಂದಿಗೆ ಒಂದು ದಿನ' ಮೇಳ
*  ಚಿತ್ರದುರ್ಗ ಜಿಲ್ಲೆಯ ಐಮಂಗಲ ಗ್ರಾಮದಲ್ಲಿ ಒಂದು ದಿನದ ಕೃಷಿ ಮೇಳ 
*  ಸಚಿವ ಬಿ.ಸಿ.ಪಾಟೀಲ್‌, ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಎತ್ತಿನ ಗಾಡಿಯಲ್ಲಿ ಮೆರವಣಿಗೆ

ಚಿತ್ರದುರ್ಗ(ಸೆ.11):  ಕೃಷಿ ಮೇಳದಲ್ಲಿ ಕೋವಿಡ್‌ ರೂಲ್ಸ್‌ ಬ್ರೇಕ್‌ ಆದ ಘಟನೆ ಜಿಲ್ಲೆಯ ಐಮಂಗಲ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. 'ರೈತರೊಂದಿಗೆ ಒಂದು ದಿನ' ಮೇಳಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಚಾಲನೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಐಮಂಗಲ ಗ್ರಾಮದಲ್ಲಿ ಒಂದು ದಿನದ ಕೃಷಿ ಮೇಳ ನಡೆಯುತ್ತಿದೆ. ಸಚಿವ ಬಿ.ಸಿ.ಪಾಟೀಲ್‌, ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ನೂರಾರು ಮಂದಿ ಸೇರಿದ್ದರು. ಈ ವೇಳೆ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್‌ ಮರೆದತು ನೂರಾರು ಜನರು ಸೇರುವ ಮೂಲಕ ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಲಾಗಿದೆ.

ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!