ಚಿತ್ರದುರ್ಗ: ಸಚಿವ ಬಿ.ಸಿ.ಪಾಟೀಲ್‌ ಸಮ್ಮುಖದಲ್ಲೇ ಕೋವಿಡ್‌ ರೂಲ್ಸ್‌ ಬ್ರೇಕ್‌..!

ಚಿತ್ರದುರ್ಗ: ಸಚಿವ ಬಿ.ಸಿ.ಪಾಟೀಲ್‌ ಸಮ್ಮುಖದಲ್ಲೇ ಕೋವಿಡ್‌ ರೂಲ್ಸ್‌ ಬ್ರೇಕ್‌..!

Published : Sep 11, 2021, 02:52 PM IST

*  'ರೈತರೊಂದಿಗೆ ಒಂದು ದಿನ' ಮೇಳ
*  ಚಿತ್ರದುರ್ಗ ಜಿಲ್ಲೆಯ ಐಮಂಗಲ ಗ್ರಾಮದಲ್ಲಿ ಒಂದು ದಿನದ ಕೃಷಿ ಮೇಳ 
*  ಸಚಿವ ಬಿ.ಸಿ.ಪಾಟೀಲ್‌, ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಎತ್ತಿನ ಗಾಡಿಯಲ್ಲಿ ಮೆರವಣಿಗೆ

ಚಿತ್ರದುರ್ಗ(ಸೆ.11):  ಕೃಷಿ ಮೇಳದಲ್ಲಿ ಕೋವಿಡ್‌ ರೂಲ್ಸ್‌ ಬ್ರೇಕ್‌ ಆದ ಘಟನೆ ಜಿಲ್ಲೆಯ ಐಮಂಗಲ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. 'ರೈತರೊಂದಿಗೆ ಒಂದು ದಿನ' ಮೇಳಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಚಾಲನೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಐಮಂಗಲ ಗ್ರಾಮದಲ್ಲಿ ಒಂದು ದಿನದ ಕೃಷಿ ಮೇಳ ನಡೆಯುತ್ತಿದೆ. ಸಚಿವ ಬಿ.ಸಿ.ಪಾಟೀಲ್‌, ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ನೂರಾರು ಮಂದಿ ಸೇರಿದ್ದರು. ಈ ವೇಳೆ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್‌ ಮರೆದತು ನೂರಾರು ಜನರು ಸೇರುವ ಮೂಲಕ ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಲಾಗಿದೆ.

ಬೀದರ್‌ನಲ್ಲಿ ಭಾರೀ ಮಳೆ: ಅತಿವೃಷ್ಟಿಗೆ ರೈತ ಕಂಗಾಲು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!