ರಾಯಚೂರು ಓಪೆಕ್‌ ಆಸ್ಪತ್ರೆಯಲ್ಲಿ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ಸೋಂಕಿತ ಮಹಿಳೆ ಬಲಿ

ರಾಯಚೂರು ಓಪೆಕ್‌ ಆಸ್ಪತ್ರೆಯಲ್ಲಿ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ಸೋಂಕಿತ ಮಹಿಳೆ ಬಲಿ

Suvarna News   | Asianet News
Published : May 15, 2021, 01:29 PM IST

* ಅಧಿಕಾರಿಗಳ ಬೇಜವಾಬ್ದಾರಿಗೆ ಸೋಂಕಿತ ಮಹಿಳೆ ಸಾವು 
*  ರಾಯಚೂರಿನ ಓಪೆಕ್‌ ಆಸ್ಪತ್ರೆಯಲ್ಲಿ ನಡೆದ ಘಟನೆ
* ಪರಿ ಪರಿಯಾಗಿ ಬೇಡಿಕೊಂಡರೂ ಸೋಂಕಿತೆಗೆ ಸಿಗದ ಚಿಕಿತ್ಸೆ
 

ರಾಯಚೂರು(ಮೇ.15):ಅಧಿಕಾರಿಗಳ ಬೇಜವಾಬ್ದಾರಿಗೆ ಕೊರೋನಾ ಸೋಂಕಿತ ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ನಗರದ ಓಪೆಕ್‌ ಆಸ್ಪತ್ರೆಯಲ್ಲಿ ನಡೆದಿದೆ. ನಮ್ಮವ್ವನಿಗೆ ಚಿಕಿತ್ಸೆ ಕೊಡಿ ಅಂತ ಸೋಂಕಿತೆಯ ಮಗ ಬೇಡಿಕೊಂಡರೂ ಕೂಡ ಚಿಕಿತ್ಸೆ ಸಿಗಲೇ ಇಲ್ಲ. ಆದ್ರೆ ಓಪೆಕ್‌ ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ ಸೋಂಕಿತ ಮಹಿಳೆ ಮೃತಪಟ್ಟಿದ್ದಾಳೆ. 

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!