ರಾಯಚೂರು ಓಪೆಕ್‌ ಆಸ್ಪತ್ರೆಯಲ್ಲಿ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ಸೋಂಕಿತ ಮಹಿಳೆ ಬಲಿ

ರಾಯಚೂರು ಓಪೆಕ್‌ ಆಸ್ಪತ್ರೆಯಲ್ಲಿ ಕರ್ಮಕಾಂಡ: ವೈದ್ಯರ ನಿರ್ಲಕ್ಷ್ಯಕ್ಕೆ ಸೋಂಕಿತ ಮಹಿಳೆ ಬಲಿ

Suvarna News   | Asianet News
Published : May 15, 2021, 01:29 PM IST

* ಅಧಿಕಾರಿಗಳ ಬೇಜವಾಬ್ದಾರಿಗೆ ಸೋಂಕಿತ ಮಹಿಳೆ ಸಾವು 
*  ರಾಯಚೂರಿನ ಓಪೆಕ್‌ ಆಸ್ಪತ್ರೆಯಲ್ಲಿ ನಡೆದ ಘಟನೆ
* ಪರಿ ಪರಿಯಾಗಿ ಬೇಡಿಕೊಂಡರೂ ಸೋಂಕಿತೆಗೆ ಸಿಗದ ಚಿಕಿತ್ಸೆ
 

ರಾಯಚೂರು(ಮೇ.15):ಅಧಿಕಾರಿಗಳ ಬೇಜವಾಬ್ದಾರಿಗೆ ಕೊರೋನಾ ಸೋಂಕಿತ ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ನಗರದ ಓಪೆಕ್‌ ಆಸ್ಪತ್ರೆಯಲ್ಲಿ ನಡೆದಿದೆ. ನಮ್ಮವ್ವನಿಗೆ ಚಿಕಿತ್ಸೆ ಕೊಡಿ ಅಂತ ಸೋಂಕಿತೆಯ ಮಗ ಬೇಡಿಕೊಂಡರೂ ಕೂಡ ಚಿಕಿತ್ಸೆ ಸಿಗಲೇ ಇಲ್ಲ. ಆದ್ರೆ ಓಪೆಕ್‌ ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ ಸೋಂಕಿತ ಮಹಿಳೆ ಮೃತಪಟ್ಟಿದ್ದಾಳೆ. 

ಬೆಂಗಳೂರು : ಈಗ ವ್ಯಾಕ್ಸಿನೇಷನ್ ಅಂತರದ ಗೊಂದಲ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ