ಬೀದರ್‌ನಲ್ಲಿ ಪಾಸಿಟಿವಿಟಿ ರೇಟ್‌ 0.88 ಕ್ಕೆ ಕುಸಿತ: ಸಚಿವ ಚವ್ಹಾಣ್‌ ಕಾರ್ಯಕ್ಕೆ ಸಿಎಂ ಮೆಚ್ಚುಗೆ

ಬೀದರ್‌ನಲ್ಲಿ ಪಾಸಿಟಿವಿಟಿ ರೇಟ್‌ 0.88 ಕ್ಕೆ ಕುಸಿತ: ಸಚಿವ ಚವ್ಹಾಣ್‌ ಕಾರ್ಯಕ್ಕೆ ಸಿಎಂ ಮೆಚ್ಚುಗೆ

Published : Jun 10, 2021, 10:35 AM ISTUpdated : Jun 10, 2021, 12:01 PM IST

* ಬೀದರ್‌ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಕುಸಿತ
* ಬುಧವಾರ ಜಿಲ್ಲೆಯಲ್ಲಿ ಕೇವಲ 8 ಜನಕ್ಕೆ ಕೊರೋನಾ ದೃಢ
* ಪ್ರಭು ಚವ್ಹಾಣ್‌ ಕಾರ್ಯ ಶ್ಲಾಘಿಸಿದ ಸಿಎಂ ಯಡಿಯೂರಪ್ಪ

ಬೀದರ್‌(ಜೂ.10):  ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಅವರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಗಣನೀಯವವಾಗಿ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್‌ 0.88 ಕ್ಕೆ ಕುಸಿದಿದೆ. ಕಳೆದ ಒಂದು ವಾರದಿಂದ ಕೋವಿಡ್‌ ಪ್ರಕರಣಗಳು ಕಡಿಯಾಗುತ್ತಿವೆ. ನಿನ್ನೆ(ಬುಧವಾರ) ಜಿಲ್ಲೆಯಲ್ಲಿ ಕೇವಲ 8 ಜನಕ್ಕೆ ಕೊರೋನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೋನಾ ಕೇಸ್‌ ಕಡಿಮೆಯಾಗಲು ಶ್ರಮಿಸಿದ ಪ್ರಭು ಚವ್ಹಾಣ್‌ ಅವರ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶ್ಲಾಘಿಸಿದ್ದಾರೆ.

ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?