ಬೀದರ್‌ನಲ್ಲಿ ಪಾಸಿಟಿವಿಟಿ ರೇಟ್‌ 0.88 ಕ್ಕೆ ಕುಸಿತ: ಸಚಿವ ಚವ್ಹಾಣ್‌ ಕಾರ್ಯಕ್ಕೆ ಸಿಎಂ ಮೆಚ್ಚುಗೆ

ಬೀದರ್‌ನಲ್ಲಿ ಪಾಸಿಟಿವಿಟಿ ರೇಟ್‌ 0.88 ಕ್ಕೆ ಕುಸಿತ: ಸಚಿವ ಚವ್ಹಾಣ್‌ ಕಾರ್ಯಕ್ಕೆ ಸಿಎಂ ಮೆಚ್ಚುಗೆ

Suvarna News   | Asianet News
Published : Jun 10, 2021, 10:35 AM ISTUpdated : Jun 10, 2021, 12:01 PM IST

* ಬೀದರ್‌ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಕುಸಿತ
* ಬುಧವಾರ ಜಿಲ್ಲೆಯಲ್ಲಿ ಕೇವಲ 8 ಜನಕ್ಕೆ ಕೊರೋನಾ ದೃಢ
* ಪ್ರಭು ಚವ್ಹಾಣ್‌ ಕಾರ್ಯ ಶ್ಲಾಘಿಸಿದ ಸಿಎಂ ಯಡಿಯೂರಪ್ಪ

ಬೀದರ್‌(ಜೂ.10):  ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಅವರ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ರೇಟ್‌ ಗಣನೀಯವವಾಗಿ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್‌ 0.88 ಕ್ಕೆ ಕುಸಿದಿದೆ. ಕಳೆದ ಒಂದು ವಾರದಿಂದ ಕೋವಿಡ್‌ ಪ್ರಕರಣಗಳು ಕಡಿಯಾಗುತ್ತಿವೆ. ನಿನ್ನೆ(ಬುಧವಾರ) ಜಿಲ್ಲೆಯಲ್ಲಿ ಕೇವಲ 8 ಜನಕ್ಕೆ ಕೊರೋನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೋನಾ ಕೇಸ್‌ ಕಡಿಮೆಯಾಗಲು ಶ್ರಮಿಸಿದ ಪ್ರಭು ಚವ್ಹಾಣ್‌ ಅವರ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶ್ಲಾಘಿಸಿದ್ದಾರೆ.

ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!