ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

Suvarna News   | Asianet News
Published : Apr 04, 2021, 01:27 PM IST

ಮಹಾ ರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿ| ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸದ ಜನರು| ಕೊಪ್ಪಳ ಜಿಲ್ಲೆಯ ಕನಕಗಿರಿಯ ಕನಕಾಚಲಪತಿ ಜಾತ್ರೆ| 

ಶಿವಮೊಗ್ಗ(ಏ.04): ಕೊರೋನಾ ನಿಯಮಗಳನ್ನ ಉಲ್ಲಂಘಿಸಿದ ಜನರು ಅದ್ಧೂರಿಯಾಗಿ ಜಾತ್ರೆ ಮಾಡಿದ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ. ಕನಕಗಿರಿಯ ಕನಕಾಚಲಪತಿ ಜಾತ್ರೆಯ ನಿಮಿತ್ತ ಇಂದು ಬೆಳಗ್ಗೆ ಮಹಾ ರಥೋತ್ಸವ ನಡೆದಿದೆ. 

ಕಳೆದ 6 ತಿಂಗಳಲ್ಲಿ ಮತ್ತೊಮ್ಮೆ ತೀವ್ರ ಏರಿಕೆ ಕಂಡ ಕೊರೋನಾ: ಸಾವಿನ ಸಂಖ್ಯೆ ಹೆಚ್ಚಳ

ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸಿಲ್ಲ.  ಜಾತ್ರೆಯಲ್ಲಿ ಉಪವಿಭಾಗಧಿಕಾರಿ ನಾರಾಯಣರೆಡ್ಡಿ, ತಹಶೀಲ್ದಾರ ರವಿ ಅಂಗಡಿ, ದೇವಸ್ಥಾನ ಆಡಳಿತಾಧಿಕಾರಿ ಅರವಿಂದ ಸುತಗುಂಡಿ ಪಾಲ್ಗೊಂಡಿದ್ದರು ಎಂದು ಹೇಳಲಾಗುತ್ತಿದೆ.
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ