ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

Suvarna News   | Asianet News
Published : Apr 04, 2021, 01:27 PM IST

ಮಹಾ ರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿ| ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸದ ಜನರು| ಕೊಪ್ಪಳ ಜಿಲ್ಲೆಯ ಕನಕಗಿರಿಯ ಕನಕಾಚಲಪತಿ ಜಾತ್ರೆ| 

ಶಿವಮೊಗ್ಗ(ಏ.04): ಕೊರೋನಾ ನಿಯಮಗಳನ್ನ ಉಲ್ಲಂಘಿಸಿದ ಜನರು ಅದ್ಧೂರಿಯಾಗಿ ಜಾತ್ರೆ ಮಾಡಿದ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ. ಕನಕಗಿರಿಯ ಕನಕಾಚಲಪತಿ ಜಾತ್ರೆಯ ನಿಮಿತ್ತ ಇಂದು ಬೆಳಗ್ಗೆ ಮಹಾ ರಥೋತ್ಸವ ನಡೆದಿದೆ. 

ಕಳೆದ 6 ತಿಂಗಳಲ್ಲಿ ಮತ್ತೊಮ್ಮೆ ತೀವ್ರ ಏರಿಕೆ ಕಂಡ ಕೊರೋನಾ: ಸಾವಿನ ಸಂಖ್ಯೆ ಹೆಚ್ಚಳ

ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸಿಲ್ಲ.  ಜಾತ್ರೆಯಲ್ಲಿ ಉಪವಿಭಾಗಧಿಕಾರಿ ನಾರಾಯಣರೆಡ್ಡಿ, ತಹಶೀಲ್ದಾರ ರವಿ ಅಂಗಡಿ, ದೇವಸ್ಥಾನ ಆಡಳಿತಾಧಿಕಾರಿ ಅರವಿಂದ ಸುತಗುಂಡಿ ಪಾಲ್ಗೊಂಡಿದ್ದರು ಎಂದು ಹೇಳಲಾಗುತ್ತಿದೆ.
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!