ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

Suvarna News   | Asianet News
Published : Apr 04, 2021, 01:27 PM IST

ಮಹಾ ರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿ| ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸದ ಜನರು| ಕೊಪ್ಪಳ ಜಿಲ್ಲೆಯ ಕನಕಗಿರಿಯ ಕನಕಾಚಲಪತಿ ಜಾತ್ರೆ| 

ಶಿವಮೊಗ್ಗ(ಏ.04): ಕೊರೋನಾ ನಿಯಮಗಳನ್ನ ಉಲ್ಲಂಘಿಸಿದ ಜನರು ಅದ್ಧೂರಿಯಾಗಿ ಜಾತ್ರೆ ಮಾಡಿದ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ. ಕನಕಗಿರಿಯ ಕನಕಾಚಲಪತಿ ಜಾತ್ರೆಯ ನಿಮಿತ್ತ ಇಂದು ಬೆಳಗ್ಗೆ ಮಹಾ ರಥೋತ್ಸವ ನಡೆದಿದೆ. 

ಕಳೆದ 6 ತಿಂಗಳಲ್ಲಿ ಮತ್ತೊಮ್ಮೆ ತೀವ್ರ ಏರಿಕೆ ಕಂಡ ಕೊರೋನಾ: ಸಾವಿನ ಸಂಖ್ಯೆ ಹೆಚ್ಚಳ

ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸಿಲ್ಲ.  ಜಾತ್ರೆಯಲ್ಲಿ ಉಪವಿಭಾಗಧಿಕಾರಿ ನಾರಾಯಣರೆಡ್ಡಿ, ತಹಶೀಲ್ದಾರ ರವಿ ಅಂಗಡಿ, ದೇವಸ್ಥಾನ ಆಡಳಿತಾಧಿಕಾರಿ ಅರವಿಂದ ಸುತಗುಂಡಿ ಪಾಲ್ಗೊಂಡಿದ್ದರು ಎಂದು ಹೇಳಲಾಗುತ್ತಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?