ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

ಕೊಪ್ಪಳದಲ್ಲಿ ಕೊರೋನಾ ನಿಯಮ ಉಲ್ಲಂಘನೆ, ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ನಡೆದ ಜಾತ್ರೆ

Suvarna News   | Asianet News
Published : Apr 04, 2021, 01:27 PM IST

ಮಹಾ ರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿ| ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸದ ಜನರು| ಕೊಪ್ಪಳ ಜಿಲ್ಲೆಯ ಕನಕಗಿರಿಯ ಕನಕಾಚಲಪತಿ ಜಾತ್ರೆ| 

ಶಿವಮೊಗ್ಗ(ಏ.04): ಕೊರೋನಾ ನಿಯಮಗಳನ್ನ ಉಲ್ಲಂಘಿಸಿದ ಜನರು ಅದ್ಧೂರಿಯಾಗಿ ಜಾತ್ರೆ ಮಾಡಿದ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಇಂದು(ಭಾನುವಾರ) ನಡೆದಿದೆ. ಕನಕಗಿರಿಯ ಕನಕಾಚಲಪತಿ ಜಾತ್ರೆಯ ನಿಮಿತ್ತ ಇಂದು ಬೆಳಗ್ಗೆ ಮಹಾ ರಥೋತ್ಸವ ನಡೆದಿದೆ. 

ಕಳೆದ 6 ತಿಂಗಳಲ್ಲಿ ಮತ್ತೊಮ್ಮೆ ತೀವ್ರ ಏರಿಕೆ ಕಂಡ ಕೊರೋನಾ: ಸಾವಿನ ಸಂಖ್ಯೆ ಹೆಚ್ಚಳ

ಅಧಿಕಾರಿಗಳ ಉಪಸ್ಥಿತಿಯಲ್ಲಿಯೇ ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲದೇ ಯಾವುದೇ ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಸಹ ಧರಿಸಿಲ್ಲ.  ಜಾತ್ರೆಯಲ್ಲಿ ಉಪವಿಭಾಗಧಿಕಾರಿ ನಾರಾಯಣರೆಡ್ಡಿ, ತಹಶೀಲ್ದಾರ ರವಿ ಅಂಗಡಿ, ದೇವಸ್ಥಾನ ಆಡಳಿತಾಧಿಕಾರಿ ಅರವಿಂದ ಸುತಗುಂಡಿ ಪಾಲ್ಗೊಂಡಿದ್ದರು ಎಂದು ಹೇಳಲಾಗುತ್ತಿದೆ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!