'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

Published : May 13, 2021, 04:42 PM IST

* ನ್ಯಾಯಾಲಯದ ಆದೇಶದ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಅಸಮಾಧಾನ
* ಲಸಿಕೆ ಉತ್ಪನ್ನವಾಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ?
* ಕೊರೋನಾ ಸ್ಥಿತಿ ನಿಭಾಯಿಸಲು ಸರ್ಕಾರ ಯಾವೆಲ್ಲ ಕ್ರಮ ತೆಗೆದುಕೊಂಡಿದೆ?
* ಜನರಿಗೆ ಲಸಿಕೆ ಸಿಗುವ  ಕೆಲಸ ಮಾಡಿ ಎಂದು ಸರ್ಕಾರಕ್ಕೆ ಕೋರ್ಟ್ ತಿಳಿಸಿತ್ತು 

ಬೆಂಗಳೂರು(ಮೇ.  12)  ನ್ಯಾಯಾಲಯದ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅಮಾಧಾನ ವ್ಯಕ್ತಪಡಿಸಿದ್ದಾರೆ. ಲಸಿಕೆ ಉತ್ಪತ್ತಿ ಆಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ಕೊರೋನಾದಿಂದ ಗುಣಮುಖರಾದವರಿಗೆ ಲಸಿಕೆ ಯಾವಾಗ?

ಕೊರೋನಾ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳು ಸರಿ ಇಲ್ಲ ಎಂದು ನ್ಯಾಯಾಲಯ ಸರ್ಕಾರದ ಕಿವಿ ಹಿಂಡಿತ್ತು. ರಾಜ್ಯಗಳ ಪರಿಸ್ಥಿತಿ ನಿಭಾಯಿಸಲು ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಕೇಳಿತ್ತು? 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?