'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

Published : May 13, 2021, 04:42 PM IST

* ನ್ಯಾಯಾಲಯದ ಆದೇಶದ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಅಸಮಾಧಾನ
* ಲಸಿಕೆ ಉತ್ಪನ್ನವಾಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ?
* ಕೊರೋನಾ ಸ್ಥಿತಿ ನಿಭಾಯಿಸಲು ಸರ್ಕಾರ ಯಾವೆಲ್ಲ ಕ್ರಮ ತೆಗೆದುಕೊಂಡಿದೆ?
* ಜನರಿಗೆ ಲಸಿಕೆ ಸಿಗುವ  ಕೆಲಸ ಮಾಡಿ ಎಂದು ಸರ್ಕಾರಕ್ಕೆ ಕೋರ್ಟ್ ತಿಳಿಸಿತ್ತು 

ಬೆಂಗಳೂರು(ಮೇ.  12)  ನ್ಯಾಯಾಲಯದ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅಮಾಧಾನ ವ್ಯಕ್ತಪಡಿಸಿದ್ದಾರೆ. ಲಸಿಕೆ ಉತ್ಪತ್ತಿ ಆಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ಕೊರೋನಾದಿಂದ ಗುಣಮುಖರಾದವರಿಗೆ ಲಸಿಕೆ ಯಾವಾಗ?

ಕೊರೋನಾ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳು ಸರಿ ಇಲ್ಲ ಎಂದು ನ್ಯಾಯಾಲಯ ಸರ್ಕಾರದ ಕಿವಿ ಹಿಂಡಿತ್ತು. ರಾಜ್ಯಗಳ ಪರಿಸ್ಥಿತಿ ನಿಭಾಯಿಸಲು ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಕೇಳಿತ್ತು? 

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!