'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

'ಲಸಿಕೆ ಉತ್ಪತ್ತಿ ಆಗದಿದ್ದರೆ ನೇಣು ಹಾಕಿಕೊಳ್ಳಬೇಕಾ'  ಗೌಡ ಅಸಮಾಧಾನ

Published : May 13, 2021, 04:42 PM IST

* ನ್ಯಾಯಾಲಯದ ಆದೇಶದ ಬಗ್ಗೆ ಕೇಂದ್ರ ಸಚಿವ ಸದಾನಂದ ಗೌಡ ಅಸಮಾಧಾನ
* ಲಸಿಕೆ ಉತ್ಪನ್ನವಾಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ?
* ಕೊರೋನಾ ಸ್ಥಿತಿ ನಿಭಾಯಿಸಲು ಸರ್ಕಾರ ಯಾವೆಲ್ಲ ಕ್ರಮ ತೆಗೆದುಕೊಂಡಿದೆ?
* ಜನರಿಗೆ ಲಸಿಕೆ ಸಿಗುವ  ಕೆಲಸ ಮಾಡಿ ಎಂದು ಸರ್ಕಾರಕ್ಕೆ ಕೋರ್ಟ್ ತಿಳಿಸಿತ್ತು 

ಬೆಂಗಳೂರು(ಮೇ.  12)  ನ್ಯಾಯಾಲಯದ ವಿರುದ್ಧ ಕೇಂದ್ರ ಸಚಿವ ಸದಾನಂದ ಗೌಡ ಅಮಾಧಾನ ವ್ಯಕ್ತಪಡಿಸಿದ್ದಾರೆ. ಲಸಿಕೆ ಉತ್ಪತ್ತಿ ಆಗದೆ ಇದ್ದರೆ ನಾವೇನು ನೇಣು ಹಾಕಿಕೊಳ್ಳಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ಕೊರೋನಾದಿಂದ ಗುಣಮುಖರಾದವರಿಗೆ ಲಸಿಕೆ ಯಾವಾಗ?

ಕೊರೋನಾ ಸಂದರ್ಭದಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳು ಸರಿ ಇಲ್ಲ ಎಂದು ನ್ಯಾಯಾಲಯ ಸರ್ಕಾರದ ಕಿವಿ ಹಿಂಡಿತ್ತು. ರಾಜ್ಯಗಳ ಪರಿಸ್ಥಿತಿ ನಿಭಾಯಿಸಲು ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಕೇಳಿತ್ತು? 

 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!