ರಾಯಚೂರು: ಮನೆಗಳ ಎದರು ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ರಾಯಚೂರು: ಮನೆಗಳ ಎದರು ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

Suvarna News   | Asianet News
Published : Jul 02, 2020, 01:02 PM ISTUpdated : Jul 02, 2020, 01:04 PM IST

ಕೊರೋನಾ ಸೋಂಕಿತನ ಅಂತ್ಯಕ್ರಿಯೆ ವೇಳೆ ಮತ್ತೊಂದು ಯಡವಟ್ಟು| ರಾಯಚೂರಿನಲ್ಲಿ ನಡೆದ ಘಟನೆ| ಆರೋಗ್ಯ ಇಲಾಖೆಯ ಸಿಬ್ಬಂದಿಯ ಯಡವಟ್ಟಿಗೆ ಸಾರ್ವಜನಿಕರ ಆಕ್ರೋಶ|

ರಾಯಚೂರು(ಜು.02): ಮನೆಗಳ ಎದುರುಗಡೆ ಕೊರೋನಾ ಸೋಂಕಿತನ ಶವ ಹೂತು ಹಾಕಿದ ಘಟನೆ ನಗರದಲ್ಲಿ ನಡೆದಿದೆ. ಈ ಮೂಲಕ ಆರೋಗ್ಯ ಇಲಾಖೆಯ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಮಕ್ಕಳು ಪಕ್ಕದಲ್ಲೇ ಆಟವಾಡುತ್ತಿದ್ದರು. 

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಇದ್ಯಾವುದನ್ನ ಪರಿಗಣನೆಗೆ ತೆಗೆದುಕೊಳ್ಳದೆ ಮನೆಯ ಎದುರು ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ ಅಂತ್ಯ ಸಂಸ್ಕಾರ ನಡೆದಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!