ರಾಯಚೂರು: ಮನೆಗಳ ಎದರು ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

ರಾಯಚೂರು: ಮನೆಗಳ ಎದರು ಕೊರೋನಾ ಸೋಂಕಿತನ ಅಂತ್ಯಕ್ರಿಯೆ..!

Suvarna News   | Asianet News
Published : Jul 02, 2020, 01:02 PM ISTUpdated : Jul 02, 2020, 01:04 PM IST

ಕೊರೋನಾ ಸೋಂಕಿತನ ಅಂತ್ಯಕ್ರಿಯೆ ವೇಳೆ ಮತ್ತೊಂದು ಯಡವಟ್ಟು| ರಾಯಚೂರಿನಲ್ಲಿ ನಡೆದ ಘಟನೆ| ಆರೋಗ್ಯ ಇಲಾಖೆಯ ಸಿಬ್ಬಂದಿಯ ಯಡವಟ್ಟಿಗೆ ಸಾರ್ವಜನಿಕರ ಆಕ್ರೋಶ|

ರಾಯಚೂರು(ಜು.02): ಮನೆಗಳ ಎದುರುಗಡೆ ಕೊರೋನಾ ಸೋಂಕಿತನ ಶವ ಹೂತು ಹಾಕಿದ ಘಟನೆ ನಗರದಲ್ಲಿ ನಡೆದಿದೆ. ಈ ಮೂಲಕ ಆರೋಗ್ಯ ಇಲಾಖೆಯ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಮಕ್ಕಳು ಪಕ್ಕದಲ್ಲೇ ಆಟವಾಡುತ್ತಿದ್ದರು. 

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಇದ್ಯಾವುದನ್ನ ಪರಿಗಣನೆಗೆ ತೆಗೆದುಕೊಳ್ಳದೆ ಮನೆಯ ಎದುರು ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿ ಅಂತ್ಯ ಸಂಸ್ಕಾರ ನಡೆದಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?