ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

Published : Aug 02, 2020, 08:33 PM ISTUpdated : Aug 02, 2020, 08:35 PM IST

ನಾಲೆಗೆ ಬಿದ್ದ ಹಸು ರಕ್ಷಿಸಿದ ಪಿಎಸ್‌ಐ/ ಜನರೊಂದಿಗೆ ಸೇರಿ ಹಸು ರಕ್ಷಣೆ/ ಜನರಿಂದ ಮಾದರಿ ಕಾರ್ಯ/  ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಕಳು

ಶಿವಮೊಗ್ಗ( ಆ. 02)  ಶಿವಮೊಗ್ಗದ ರಾಗಿಗುಡ್ಡದಲ್ಲಿ ಇರುವ ತುಂಗಾ ನಾಲೆಯಲ್ಲಿ ಜಾರಿ ಬಿದ್ದ ಹಸುವನ್ನು ಪೊಲೀಸ್ ಅಧಿಕಾರಿ ಮತ್ತು ಸಾರ್ವಜನಿಕರು ಸೇರಿ ರಕ್ಷಣೆ ಮಾಡಿದ್ದಾರೆ. ನೀರಿನಿಂದ  ದಡ ಸೇರಲು ಹರ ಸಾಹಸ ಪಡುತ್ತಿದ್ದ ಹಸು, ಪ್ರತಿ ಬಾರಿ ಜಾರಿ ನಾಲೆಗೆ ಬೀಳುತ್ತಿತ್ತು. ಹಸುವಿನ ಪರದಾಟ ಕಂಡು ಸಾರ್ವಜನಿಕರು ಸೇರಿದ್ದಾರೆ.

ಹುಲಿಗಳ ವಾಸಕ್ಕೆ ಯೋಗ್ಯ ಭದ್ರಾ ಅಭಯಾರಣ್ಯ

ಸಾರ್ವಜನಿಕರ ಗುಂಪು ಕಂಡು ವಾಹನ ನಿಲ್ಲಿಸಿದ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪಿಎಸ್ಐ  ಸುರೇಶ್ ಸಾರ್ವಜನಿಕರಿಗೆ ಸಾಥ್ ನೀಡಿದ್ದಾರೆ.  

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!