ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

Published : Aug 02, 2020, 08:33 PM ISTUpdated : Aug 02, 2020, 08:35 PM IST

ನಾಲೆಗೆ ಬಿದ್ದ ಹಸು ರಕ್ಷಿಸಿದ ಪಿಎಸ್‌ಐ/ ಜನರೊಂದಿಗೆ ಸೇರಿ ಹಸು ರಕ್ಷಣೆ/ ಜನರಿಂದ ಮಾದರಿ ಕಾರ್ಯ/  ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಕಳು

ಶಿವಮೊಗ್ಗ( ಆ. 02)  ಶಿವಮೊಗ್ಗದ ರಾಗಿಗುಡ್ಡದಲ್ಲಿ ಇರುವ ತುಂಗಾ ನಾಲೆಯಲ್ಲಿ ಜಾರಿ ಬಿದ್ದ ಹಸುವನ್ನು ಪೊಲೀಸ್ ಅಧಿಕಾರಿ ಮತ್ತು ಸಾರ್ವಜನಿಕರು ಸೇರಿ ರಕ್ಷಣೆ ಮಾಡಿದ್ದಾರೆ. ನೀರಿನಿಂದ  ದಡ ಸೇರಲು ಹರ ಸಾಹಸ ಪಡುತ್ತಿದ್ದ ಹಸು, ಪ್ರತಿ ಬಾರಿ ಜಾರಿ ನಾಲೆಗೆ ಬೀಳುತ್ತಿತ್ತು. ಹಸುವಿನ ಪರದಾಟ ಕಂಡು ಸಾರ್ವಜನಿಕರು ಸೇರಿದ್ದಾರೆ.

ಹುಲಿಗಳ ವಾಸಕ್ಕೆ ಯೋಗ್ಯ ಭದ್ರಾ ಅಭಯಾರಣ್ಯ

ಸಾರ್ವಜನಿಕರ ಗುಂಪು ಕಂಡು ವಾಹನ ನಿಲ್ಲಿಸಿದ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪಿಎಸ್ಐ  ಸುರೇಶ್ ಸಾರ್ವಜನಿಕರಿಗೆ ಸಾಥ್ ನೀಡಿದ್ದಾರೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?