ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

Published : Aug 02, 2020, 08:33 PM ISTUpdated : Aug 02, 2020, 08:35 PM IST

ನಾಲೆಗೆ ಬಿದ್ದ ಹಸು ರಕ್ಷಿಸಿದ ಪಿಎಸ್‌ಐ/ ಜನರೊಂದಿಗೆ ಸೇರಿ ಹಸು ರಕ್ಷಣೆ/ ಜನರಿಂದ ಮಾದರಿ ಕಾರ್ಯ/  ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಕಳು

ಶಿವಮೊಗ್ಗ( ಆ. 02)  ಶಿವಮೊಗ್ಗದ ರಾಗಿಗುಡ್ಡದಲ್ಲಿ ಇರುವ ತುಂಗಾ ನಾಲೆಯಲ್ಲಿ ಜಾರಿ ಬಿದ್ದ ಹಸುವನ್ನು ಪೊಲೀಸ್ ಅಧಿಕಾರಿ ಮತ್ತು ಸಾರ್ವಜನಿಕರು ಸೇರಿ ರಕ್ಷಣೆ ಮಾಡಿದ್ದಾರೆ. ನೀರಿನಿಂದ  ದಡ ಸೇರಲು ಹರ ಸಾಹಸ ಪಡುತ್ತಿದ್ದ ಹಸು, ಪ್ರತಿ ಬಾರಿ ಜಾರಿ ನಾಲೆಗೆ ಬೀಳುತ್ತಿತ್ತು. ಹಸುವಿನ ಪರದಾಟ ಕಂಡು ಸಾರ್ವಜನಿಕರು ಸೇರಿದ್ದಾರೆ.

ಹುಲಿಗಳ ವಾಸಕ್ಕೆ ಯೋಗ್ಯ ಭದ್ರಾ ಅಭಯಾರಣ್ಯ

ಸಾರ್ವಜನಿಕರ ಗುಂಪು ಕಂಡು ವಾಹನ ನಿಲ್ಲಿಸಿದ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪಿಎಸ್ಐ  ಸುರೇಶ್ ಸಾರ್ವಜನಿಕರಿಗೆ ಸಾಥ್ ನೀಡಿದ್ದಾರೆ.  

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!