ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

ಶಿವಮೊಗ್ಗ; ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಹಸು ರಕ್ಷಿಸಿದ್ರು!

Published : Aug 02, 2020, 08:33 PM ISTUpdated : Aug 02, 2020, 08:35 PM IST

ನಾಲೆಗೆ ಬಿದ್ದ ಹಸು ರಕ್ಷಿಸಿದ ಪಿಎಸ್‌ಐ/ ಜನರೊಂದಿಗೆ ಸೇರಿ ಹಸು ರಕ್ಷಣೆ/ ಜನರಿಂದ ಮಾದರಿ ಕಾರ್ಯ/  ನಾಲೆಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಕಳು

ಶಿವಮೊಗ್ಗ( ಆ. 02)  ಶಿವಮೊಗ್ಗದ ರಾಗಿಗುಡ್ಡದಲ್ಲಿ ಇರುವ ತುಂಗಾ ನಾಲೆಯಲ್ಲಿ ಜಾರಿ ಬಿದ್ದ ಹಸುವನ್ನು ಪೊಲೀಸ್ ಅಧಿಕಾರಿ ಮತ್ತು ಸಾರ್ವಜನಿಕರು ಸೇರಿ ರಕ್ಷಣೆ ಮಾಡಿದ್ದಾರೆ. ನೀರಿನಿಂದ  ದಡ ಸೇರಲು ಹರ ಸಾಹಸ ಪಡುತ್ತಿದ್ದ ಹಸು, ಪ್ರತಿ ಬಾರಿ ಜಾರಿ ನಾಲೆಗೆ ಬೀಳುತ್ತಿತ್ತು. ಹಸುವಿನ ಪರದಾಟ ಕಂಡು ಸಾರ್ವಜನಿಕರು ಸೇರಿದ್ದಾರೆ.

ಹುಲಿಗಳ ವಾಸಕ್ಕೆ ಯೋಗ್ಯ ಭದ್ರಾ ಅಭಯಾರಣ್ಯ

ಸಾರ್ವಜನಿಕರ ಗುಂಪು ಕಂಡು ವಾಹನ ನಿಲ್ಲಿಸಿದ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪಿಎಸ್ಐ  ಸುರೇಶ್ ಸಾರ್ವಜನಿಕರಿಗೆ ಸಾಥ್ ನೀಡಿದ್ದಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!