ಗಾಂಜಾ ದಂಧೆಕೋರರಿಂದ ಸಿಪಿಐಗೆ ಹಲ್ಲೆ ಕೇಸ್: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗಾಂಜಾ ದಂಧೆಕೋರರಿಂದ ಸಿಪಿಐಗೆ ಹಲ್ಲೆ ಕೇಸ್: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

Published : Dec 18, 2022, 11:57 AM ISTUpdated : Dec 18, 2022, 12:33 PM IST

ಗಾಂಜಾ ದಂಧೆ ಕೋರರಿಂದ ಸಿಪಿಐ ಶ್ರೀಮಂತ ಇಲ್ಲಾಳ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂರು ತಿಂಗಳಿಂದ ICU ನಲ್ಲೇ ಇನ್ಸ್‌ ಪೆಕ್ಟರ್‌ ಶ್ರೀಮಂತ  ಇಲ್ಲಾಳ್‌ಗೆ ಚಿಕಿತ್ಸೆ ನಡೆದಿದೆ.
 

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇನ್ಸ್ ಪೆಕ್ಟರ್‌ ಇಲ್ಲಾಳ್‌ಗೆ ಚಿಕಿತ್ಸೆ ಮುಂದುವರೆದಿದೆ. ಶ್ರೀಮಂತ  ಇಲ್ಲಾಳ್‌ ಮೆದುಳಿಗೆ ಗಂಭೀರ ಪ್ರಮಾಣದ ಗಾಯವಾಗಿತ್ತು. ಇಲ್ಲಿಯವರೆಗೆ ಇಲ್ಲಾಳ್‌ಗೆ ವೈದ್ಯರು ನಾಲ್ಕು ಸರ್ಜರಿ ಮಾಡಿದ್ದಾರೆ. ಮಹಾರಾಷ್ಟ್ರದ ಗಾಂಜಾ ದಂಧೆಕೋರರ ಬಂಧನದ ವೇಳೆ ಹಲ್ಲೆ ನಡೆದಿತ್ತು. ಅರೆ ಪ್ರಜ್ಞಾಸ್ಥತಿಯಲ್ಲಿರುವ ಶ್ರೀಮಂತ  ಇಲ್ಲಾಳ್‌, ಕಲಬುರಗಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್‌ ಆಗಿದ್ದು, ತಂದೆಯ ಪರಸ್ಥಿತಿ ಕಂಡು ಮಗ ಹಾಗೂ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!