ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

Published : Dec 14, 2024, 04:23 PM IST

ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ

ಬೆಂಗಳೂರು(ಡಿ.14):  ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಬೃಹತ್‌ ಸರ್ಕಾರಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ. ಅರ್‌ಟಿಓ, ಅಂಚೆ ಕಚೇರಿ, ಬೆಂಗಳೂರು ಒನ್‌ ಸೇರಿದಂತೆ ಇನ್ನಿತರ ಸರ್ಕಾರಿ ಕಚೇರಿಗಳು ಇಲ್ಲಿ ಕಾರ್ಯನಿರ್ವಹಸುತ್ತಿವೆ. 

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more