ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

Published : Dec 14, 2024, 04:23 PM IST

ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ

ಬೆಂಗಳೂರು(ಡಿ.14):  ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಬೃಹತ್‌ ಸರ್ಕಾರಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ. ಅರ್‌ಟಿಓ, ಅಂಚೆ ಕಚೇರಿ, ಬೆಂಗಳೂರು ಒನ್‌ ಸೇರಿದಂತೆ ಇನ್ನಿತರ ಸರ್ಕಾರಿ ಕಚೇರಿಗಳು ಇಲ್ಲಿ ಕಾರ್ಯನಿರ್ವಹಸುತ್ತಿವೆ. 

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more