ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

Published : Dec 14, 2024, 04:23 PM IST

ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ

ಬೆಂಗಳೂರು(ಡಿ.14):  ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಬೃಹತ್‌ ಸರ್ಕಾರಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ. ಅರ್‌ಟಿಓ, ಅಂಚೆ ಕಚೇರಿ, ಬೆಂಗಳೂರು ಒನ್‌ ಸೇರಿದಂತೆ ಇನ್ನಿತರ ಸರ್ಕಾರಿ ಕಚೇರಿಗಳು ಇಲ್ಲಿ ಕಾರ್ಯನಿರ್ವಹಸುತ್ತಿವೆ. 

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more