ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

Published : Dec 14, 2024, 04:23 PM IST

ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ

ಬೆಂಗಳೂರು(ಡಿ.14):  ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಬೃಹತ್‌ ಸರ್ಕಾರಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ. ಅರ್‌ಟಿಓ, ಅಂಚೆ ಕಚೇರಿ, ಬೆಂಗಳೂರು ಒನ್‌ ಸೇರಿದಂತೆ ಇನ್ನಿತರ ಸರ್ಕಾರಿ ಕಚೇರಿಗಳು ಇಲ್ಲಿ ಕಾರ್ಯನಿರ್ವಹಸುತ್ತಿವೆ. 

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more