ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

Published : Dec 14, 2024, 04:23 PM IST

ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ

ಬೆಂಗಳೂರು(ಡಿ.14):  ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಬೃಹತ್‌ ಸರ್ಕಾರಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ. ಅರ್‌ಟಿಓ, ಅಂಚೆ ಕಚೇರಿ, ಬೆಂಗಳೂರು ಒನ್‌ ಸೇರಿದಂತೆ ಇನ್ನಿತರ ಸರ್ಕಾರಿ ಕಚೇರಿಗಳು ಇಲ್ಲಿ ಕಾರ್ಯನಿರ್ವಹಸುತ್ತಿವೆ. 

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more