ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

Published : Dec 14, 2024, 04:23 PM IST

ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ

ಬೆಂಗಳೂರು(ಡಿ.14):  ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಬೃಹತ್‌ ಸರ್ಕಾರಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ. ಅರ್‌ಟಿಓ, ಅಂಚೆ ಕಚೇರಿ, ಬೆಂಗಳೂರು ಒನ್‌ ಸೇರಿದಂತೆ ಇನ್ನಿತರ ಸರ್ಕಾರಿ ಕಚೇರಿಗಳು ಇಲ್ಲಿ ಕಾರ್ಯನಿರ್ವಹಸುತ್ತಿವೆ. 

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more