ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

ಬೆಂಗಳೂರಿನ ಈ ಸರ್ಕಾರಿ ಕಟ್ಟಡಕ್ಕೆ ಭೇಟಿ ಕೊಡೋ ಮುನ್ನ ಹುಷಾರ್!

Published : Dec 14, 2024, 04:23 PM IST

ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ

ಬೆಂಗಳೂರು(ಡಿ.14):  ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಬೃಹತ್‌ ಸರ್ಕಾರಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಯಾಮಾರಿದ್ರೂ ನೂರಾರು ಜನರ ಪ್ರಾಣ ಹೋಗುವ ಸಾಧ್ಯತೆ ಇದೆ. ಬಿರುಕು ಬಿಟ್ಟ ಕಟ್ಟಡದಲ್ಲಿವೆ ಸರ್ಕಾರಿ ಕಚೇರಿಗಳು. ಕಚೇರಿಯ ಯಾವ ಕಿಟಕಿ ನೋಡಿದ್ರೂ ಎಲ್ಲ ಗಾಜುಗಳು ಪುಡಿ ಪುಡಿಯಾಗಿವೆ. ಬೃಹತ್ ಕಟ್ಟಡ ಬಿರುಕು ಬಿಟ್ಟು ಸೋರುತ್ತಿದೆ. ಈ ಕಟ್ಟಡದಲ್ಲಿ ಕೆಲವೊಂದು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ದಿನ ಇಲ್ಲಿಗೆ ನೂರಾರು ಜನರು ಬಂದು ಹೋಗುತ್ತಾರೆ. ಅರ್‌ಟಿಓ, ಅಂಚೆ ಕಚೇರಿ, ಬೆಂಗಳೂರು ಒನ್‌ ಸೇರಿದಂತೆ ಇನ್ನಿತರ ಸರ್ಕಾರಿ ಕಚೇರಿಗಳು ಇಲ್ಲಿ ಕಾರ್ಯನಿರ್ವಹಸುತ್ತಿವೆ. 

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more