ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

Published : Aug 21, 2023, 11:35 AM IST

ರಾಜ್ಯ ಸರ್ಕಾರ ಬೆಳಗಾವಿ ರೈತರಿಗೆ ಕೇವಲ ಎರಡು ಗಂಟೆ ತ್ರಿಫೆಸ್ ವಿದ್ಯುತ್‌ ನೀಡುತ್ತಿರುವುದರಿಂದ ಬೆಳೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿ ರೈತನಿದ್ದಾನೆ.
 

ಬೆಳಗಾವಿ: ಜಿಲ್ಲೆಯ ಅನ್ನದಾತನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ(Land) ಬಿರುಕು ಕಾಣಿಸಿಕೊಂಡಿದೆ. ಹಾಗಾಗಿ ಬೆಳೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬೆಳಗಾವಿಯ(belagavi) ರೈತರು(farmer) ಇದ್ದಾರೆ. ಕಡೋಲಿ ಗ್ರಾಮದ ಸಾವಿರಾರು ಎಕರೆ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಗದ್ದೆಗಳಿಗೆ ನೀರುಣಿಸಲು ತ್ರಿಫೆಸ್‌ ವಿದ್ಯುತ್‌ ಅಭಾವ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಏಳು ಗಂಟೆ ವಿದ್ಯುತ್‌(Electricity) ಬದಲು ಕೇವಲ ಎರಡು ಗಂಟೆ ತ್ರಿಫೆಸ್‌ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯಾದ್ಯಂತ ಜನರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಕೊಡಲಾಗುತ್ತಿದೆ. ಹೀಗಾಗಿ ಮತ್ತೊಂದೆಡೆ ತ್ರಿಫೆಸ್‌ ವಿದ್ಯುತ್‌ ಕಡಿತಕ್ಕೆ ಸರ್ಕಾರ ಮುಂದಾಗಿದೆ.ಹೀಗಾಗಿ ಬೋರ್‌ವೆಲ್‌, ಬಾವಿಗಳು ಇದ್ದರೂ ಗದ್ದೆಗಳಿಗೆ ನೀರನ್ನು ಹರಿಸಲು ಆಗುತ್ತಿಲ್ಲ.  

ಇದನ್ನೂ ವೀಕ್ಷಿಸಿ:  ಏಳು ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more